Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕಸಭೆ ಎಂ.ಪಿ. ಮಹಾಂತ್ ಚಾಂದ್ ನಾಥ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭಾ ಎಂ.ಪಿ. ಮಹಂತ್ ಚಾಂದ್ ನಾಥ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

” ಆಲ್ವಾರ್ ನ ಲೋಕಸಭಾ ಸದಸ್ಯ ಮಹಾಂತ್ ಚಾಂದ್ ನಾಥ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ತಮ್ಮ ಸಮಾಜ ಸೇವೆಯಿಂದ ಅವರು ಸದಾ ಸ್ಮರಣೆಯಲ್ಲಿರುತ್ತಾರೆ.ನನ್ನ ಸಂತಾಪಗಳು.” ಎಂದು ಪ್ರಧಾನಿ ತಿಳಿಸಿದ್ದಾರೆ

***

AKT/HS