ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸಂಸ್ಕೃತ ಸುಭಾಷಿತವನ್ನು ಹಂಚಿಕೊಳ್ಳುತ್ತಾ ಜನರನ್ನು ಸಬಲಗೊಳಿಸುವ ಹಾಗೂ ಸೌಹಾರ್ದ ತರುವ ಸತ್ಯವಾದ, ಅಧಿಕೃತವಾದ ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರುವ ಮಾಹಿತಿಯು ಪ್ರಸಾರವಾಗಬೇಕು ಎಂದು ಒತ್ತಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಈ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ:
“भद्रं कर्णेभिः शृणुयाम देवा भद्रं पश्येमाक्षभिर्यजत्राः।
स्थिरैरङ्गैस्तुष्टुवांसस्तनूभिर्व्यशेम देवहितं यदायुः॥”
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
भद्रं कर्णेभिः शृणुयाम देवा भद्रं पश्येमाक्षभिर्यजत्राः।
स्थिरैरङ्गैस्तुष्टुवांसस्तनूभिर्व्यशेम देवहितं यदायुः॥”
*****
भद्रं कर्णेभिः शृणुयाम देवा भद्रं पश्येमाक्षभिर्यजत्राः।
— Narendra Modi (@narendramodi) August 10, 2026
स्थिरैरङ्गैस्तुष्टुवांसस्तनूभिर्व्यशेम देवहितं यदायुः॥ pic.twitter.com/CRFY0V3KTM