Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ಪಟೇಲ್ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ್ದಾರೆ. 


ನಾವು ಶ್ರೇಷ್ಠರಾದ ಸರ್ದಾರ್ ಪಟೇಲ್ ಅವರನ್ನು ಅವರ ಪುಣ್ಯ ತಿಥಿಯಂದು ಸ್ಮರಿಸುತ್ತೇವೆ. ದೇಶಕ್ಕಾಗಿ ಅವರು ಮಾಡಿರುವ ಸ್ಮರಣಾರ್ಹ ಸೇವೆಗೆ ಪ್ರತಿಯೊಬ್ಬರೂ ಋಣಿಯಾಗಿದ್ದಾರೆ“, ಎಂದು ಪ್ರಧಾನಿ ತಿಳಿಸಿದ್ದಾರೆ.

***