Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಮೂಹಿಕ ಸಮೃದ್ಧಿ ಮತ್ತು ಸಾರ್ವತ್ರಿಕ ಕಲ್ಯಾಣಕ್ಕಾಗಿ ಆಶೀರ್ವಾದಗಳನ್ನು ಕೋರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ  ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಎಲ್ಲರ ಪ್ರಗತಿ, ಸಮೃದ್ಧಿ ಮತ್ತು ಸಾಮೂಹಿಕ ಯೋಗಕ್ಷೇಮಕ್ಕಾಗಿ ಆಶೀರ್ವಾದಗಳನ್ನು ಕೋರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“वनस्पते शतवल्शो वि रोह सहस्रवल्शा वि वयं रुहेम।
यं त्वामयं स्वधितिस्तेजमानः प्रणिनाय महते सौभगाय॥”

ಓ ಸಸ್ಯ ಜೀವವೇ! ನೀವು ನೂರಾರು ಸಾವಿರಾರು ರೆಂಬೆ ಕೊಂಬೆಗಳೊಂದಿಗೆ ಬೆಳೆದು ಅರಳಲಿ, ಮತ್ತು ನಾವು ಸಹ ನಿಮ್ಮೊಂದಿಗೆ ಸಮೃದ್ಧಿಯಾಗಲಿ. ನಿಮ್ಮನ್ನು ಹೆಚ್ಚಿನ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪೋಷಿಸಿದ ಉಜ್ವಲ ಶಕ್ತಿಯು ನಮ್ಮೆಲ್ಲರಿಗೂ ಕಲ್ಯಾಣವನ್ನು ತರಲಿ.

 

*****