Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹರಿಯಾಣದ ಜಿಂದ್‌ನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

ಹರಿಯಾಣದ ಜಿಂದ್‌ನಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಕ್ಷಣಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್‌ನಲ್ಲಿ ನಡೆದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದ ಕೆಲವು ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರು ಅಪಾರ ಸಂತೋಷ ವ್ಯಕ್ತಪಡಿಸಿದರು. ಜಿಂದ್ ಪ್ರದೇಶವು ತನ್ನ ಸಮೃದ್ಧ ಐತಿಹಾಸಿಕ, ವೀರ ಪರಂಪರೆ ಮತ್ತು ಆಧ್ಯಾತ್ಮಿಕ ವೈಭವಕ್ಕೆ ಹೆಸರುವಾಸಿಯಾಗಿದ್ದು, ಶಕ್ತಿಪೀಠ ಮಾತಾ ಜಯಂತಿ ದೇವಿಯ ಆಶೀರ್ವಾದದಿಂದ ಪುಣ್ಯಭೂಮಿಯಾಗಿದೆ ಎಂದು ಅವರು ಹೇಳಿದರು.

ಎಕ್ಸ್ ನ ಸರಣಿ ಪೋಸ್ಟ್‌ಗಳಲ್ಲಿ ಕೆಲವು ಕ್ಷಣಗಳನ್ನು ಹಂಚಿಕೊಂಡ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

ಹಸಿರು ಸಾರಿಗೆಯತ್ತ ಭಾರತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ!

ಜಿಂದ್‌ನಲ್ಲಿ ಜಿಂದ್–ಸೋನಿಪತ್ ಮಾರ್ಗದ ನಡುವೆ ದೇಶದ ಮೊದಲ ಸ್ವದೇಶಿ ಹೈಡ್ರೋಜನ್ ಚಾಲಿತ ರೈಲಿಗೆ ಚಾಲನೆ ನೀಡಲಾಯಿತು.

ಈ ಗಮನಾರ್ಹ ಸಾಧನೆಯು ಭಾರತೀಯ ರೈಲ್ವೆ ತಂಡದ ಪ್ರತಿಭೆ, ಸಮರ್ಪಣೆ ಮತ್ತು ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ. ಇದು ಆತ್ಮನಿರ್ಭರ ಭಾರತದ ಹೆಮ್ಮೆಯ ಸಂಕೇತವಾಗಿದ್ದು, ಸ್ವಚ್ಛ, ಪರಿಸರ ಸ್ನೇಹಿ ಹಾಗೂ ಭವಿಷ್ಯಮುಖಿ ಸಾರಿಗೆ ವ್ಯವಸ್ಥೆಯತ್ತ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

हरियाणा के जींद में देश की पहली हाइड्रोजन ट्रेन को हरी झंडी दिखाकर गौरवान्वित हूं। स्वच्छ, हरित और आत्मनिर्भर भारत के निर्माण की दिशा में यह एक बड़ी उपलब्धि है। अत्याधुनिक टेक्नोलॉजी से बनी यह ट्रेन न केवल भारत की तकनीकी क्षमता का प्रतीक है, बल्कि पूरी दुनिया के लिए भी एक मिसाल है।

जींद के विकास कार्यक्रम में हरियाणा के अपने परिवारजनों का उत्साह नई ऊर्जा से भर गया।

जींद से सोनीपत के बीच शुरू हुई देश की पहली हाइड्रोजन ट्रेन 21वीं सदी की टेक्नोलॉजी की दिशा में भारत का एक बड़ा कदम है। इस ट्रेन के सामर्थ्य के बारे में सुनकर हर देशवासी को बहुत गर्व होगा!

आज अगर 2014 से पहले की स्थिति होती तो वैश्विक तेल संकट से भारत की रेल व्यवस्था ठप पड़ जाती। लेकिन हमारी सरकार बहुत पहले सोचती भी है और समस्या का समाधान भी जमीन पर उतारती है, जिसके सुपरिणाम देश देख रहा है।

हरियाणा की डबल इंजन सरकार स्पोर्ट्स में भी यहां के बेटे-बेटियों को हर सुविधा दे रही है। आने वाली महत्वपूर्ण स्पर्धाओं के लिए राज्य के युवा साथियों से मेरा यह विशेष आग्रह…

 

*****