ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕಾಂಬೋಡಿಯಾ, ಲಾವೋಸ್, ಮ್ಯಾನ್ಮಾರ್ ಮತ್ತು ವಿಯೆಟ್ನಾಂನಲ್ಲಿ ಭಾರತೀಯ ಆರ್ಥಿಕ ಉಪಸ್ಥಿತಿಯ ವೇಗೋತ್ಕರ್ಷಕ್ಕಾಗಿ 500 ಕೋಟಿ ರೂಪಾಯಿಗಳ ಕಾಪು ನಿಧಿಯೊಂದಿಗೆ ಯೋಜನಾಭಿವೃದ್ಧಿ ನಿಧಿ (ಪಿ.ಡಿ.ಎಫ್) ರಚಿಸಲು ತನ್ನ ...
ನಾನು ಮ್ಯಾನ್ಮಾರ್ ನ ಘನತೆವೆತ್ತ ಅಧ್ಯಕ್ಷ ಯು. ಹಿತಿನ್ ಕ್ಯಾವ್ ಮತ್ತು ಅವರ ಗೌರವಾನ್ವಿತ ನಿಯೋಗವನ್ನು ಭಾರತಕ್ಕೆ ಸ್ವಾಗತಿಸಲು ಹರ್ಷಿಸುತ್ತೇನೆ. ಘನತೆವೆತ್ತರೇ, ನೀವು ನಿಮ್ಮ ಮೊದಲ ದ್ವಿಪಕ್ಷೀಯ ವಿದೇಶ ಭೇಟಿಗೆ ಭಾರತವನ್ನು ಆಯ್ಕೆ ಮಾಡಿಕೊಂಡಿದ್ದು ನಮಗೆ ಗೌರವ ತಂದಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಮಯನ್ಮಾರ್ ನಡುವೆ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಕ್ಷೇತ್ರದಲ್ಲಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ತನ್ನ ಅನುಮೋದನೆ ನೀಡಿದೆ.